'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

Published : Mar 09, 2021, 06:47 PM ISTUpdated : Mar 09, 2021, 06:51 PM IST

ಸುಮ್ಮನೆ ವಿವಾದ ಬೇಡ ಎಂದು ನಾನೇ ಬಂದಿದ್ದೇನೆ/ ಹಾಸನದಲ್ಲಿ ರಾಕಿಂಗ್ ಸ್ಟಾರ್ ಮಾತು/ ಏನೇ ವಿವಾದ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ/ ಈ ಸಂದರ್ಭ ಇಮೇಜ್ ಎಂದು ಸುಮ್ಮನೆ ಕೂರಲು ಸಾಧ್ಯವಿಲ್ಲ

ಹಾಸನ(ಮಾ.  09) ಜಮೀನು ವಿವಾದ ಪ್ರಕರಣ ಸಮಸ್ಯೆ ಇದ್ದರೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಹಾಸನದಲ್ಲಿ ನಟ, ರಾಕಿಂಗ್ ಸ್ಟಾರ್ ಯಶ್ ಹೇಳಿಕೆ ನೀಡಿದ್ದಾರೆ.

ಯಶ್ ಹಿಂದೆ ಬಿದ್ದ ಬಾಲಿವುಡ್ ನಿರ್ಮಾಪಕರು

ನಮ್ಮ ತಂದೆ-ತಾಯಿಗೆ ಸಮಸ್ಯೆ ಆಗಿತ್ತು ಹಾಗಾಗಿ ನಾನೇ ಬಂದಿದ್ದೇನೆ.  ಈ ಸಂದರ್ಭದಲ್ಲಿ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ. ಮಾದರಿ ರೀತಿಯಲ್ಲಿ ಕೃಷಿ ಮಾಡಲು  ಇಲ್ಲಿಗೆ ಬಂದಿದ್ದೇನೆ ಎಂದರು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!