ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Suvarna News   | Asianet News
Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!