ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Suvarna News   | Asianet News
Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!