ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!