ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Suvarna News   | Asianet News
Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!