ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Suvarna News   | Asianet News
Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!