ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

ಬನಶಂಕರಿ ಜಾತ್ರೆಯಲ್ಲಿ ಸೊಂಟ ಬಳಕಿಸಿದ ನಟಿ ರಾಗಿಣಿ: ಹುಚ್ಚೆದ್ದು ಕುಣಿದ ಫ್ಯಾನ್ಸ್‌!

Suvarna News   | Asianet News
Published : Jan 18, 2020, 12:56 PM IST

ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಡ್ಯಾನ್ಸ್‌ ಮಾಡಿದ ನಟಿ ರಾಗಿಣಿ| ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆ| ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ ರಾಗಿಣಿ| ಬಾದಾಮಿಯ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ ರಾಗಿಣಿ|

ಬಾಗಲಕೋಟೆ(ಜ.18): ಜಿಲ್ಲೆಯ ಬಾದಾಮಿ ಬನಶಂಕರಿದೇವಿ ಜಾತ್ರೆಯ ನಾಟಕದಲ್ಲಿ ಸ್ಯಾಂಡಲ್‌ವುಡ್‌ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಭರ್ಜರಿ ಡ್ಯಾನ್ಸ್‌ ಮಾಡುವ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ. ತುಪ್ಪಾ ಬೇಕಾ ತುಪ್ಪ ಹಾಡಿಗೆ ಡ್ಯಾನ್ಸ್‌ಗೆ ನಟಿ ರಾಗಿಣಿ ಸೊಂಟ ಬಳಕಿಸಿದ್ದಾರೆ. ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕದಲ್ಲಿ ಹೆಜ್ಜೆ ಹಾಕಿದ್ದಾರೆ. 

ಬಾದಾಮಿ ಬನಶಂಕರಿ ಜಾತ್ರೆಯಲ್ಲೂ ಸದ್ದು ಮಾಡ್ತಿದೆ 'ಹೌದ್ದ ಹುಲಿಯಾ' ನಾಟಕ!

ಶ್ರೀ ಗುರು ಮಲ್ಲಿಕಾರ್ಜುನ ನಾಟ್ಯ ಸಂಘ, ಕಲ್ಲೂರು ತಂಡದಿಂದ ಮನಸ್ಯಾಕ ಕೊಟ್ಟಿ, ಕೈಯಾಕ ಬಿಟ್ಟಿ ನಾಟಕ‌ ಪ್ರದರ್ಶನಗೊಳ್ಳುತ್ತಿದೆ. ಎರಡು ದಿನ ನಾಟಕದಲ್ಲಿ ರಾಗಿಣಿ ದ್ವಿವೇದಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರು, ಅಭಿಮಾನಿಗಳನ್ನು ರಂಜಿಸಿದ್ದಾರೆ. ರಾಗಿಣಿ ಸೊಂಟ ಬಳಕುಸುತ್ತಿದ್ದಂತೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಇದಕ್ಕೂ ಮುನ್ನ ಬಾದಾಮಿಗೆ ಬಂದ ವೇಳೆ ರಸ್ತೆ ಬದಿಯ ಹೊಟೇಲ್‌ನಲ್ಲಿ ಊಟ ಮಾಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?