Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು  ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Published : Dec 28, 2022, 11:47 AM ISTUpdated : Dec 28, 2022, 12:08 PM IST

'ಟಿಪ್ಪು ನಿಜ ಕನಸುಗಳು' ಎಂಬ ಪುಸ್ತಕ ರಚಿಸಿರುವ ಅಡ್ಡಂಡ ಕಾರ್ಯಪ್ಪ ಈ ಬಾರಿ ಗಿರೀಶ್‌ ಕಾರ್ನಾಡ್‌ ಬಗ್ಗೆ ಟೀಕೆ ಮಾಡಿದ್ದಾರೆ.

ಧಾರವಾಡ: ಟಿಪ್ಪು ಸುಲ್ತಾನ್ ನೂರಾರು ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಸುಲ್ತಾನ್ ಬಗ್ಗೆ ಸುಳ್ಳು ಹೇಳಿ ಇತಿಹಾಸವನ್ನು ಗಿರೀಶ್‌ ಕಾರ್ನಾಡ್‌ ತಿರುಚಿದ್ದಾರೆ. ಅವರು ನಕಲಿ ಸಾಹಿತಿ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ. ಕೃತಿಚೌರ್ಯ ಮಾಡುವುದರಲ್ಲಿ ಕಾರ್ನಾಡ್‌ ಎತ್ತಿದ ಕೈ ಎಂದು ಧಾರವಾಡದಲ್ಲಿ ಅಡ್ಡಂಡ ಕಾರ್ಯಪ್ಪ ಹೇಳಿದರು. ಟಿಪ್ಪು ಸುಲ್ತಾನ್ ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಮತಾಂತರಕ್ಕೆ ಹೆದರಿ ಜನರು ಸಾವನ್ನಪ್ಪಿದ್ದಾರೆ  ಟಿಪ್ಪು ಯಾವ ರೀತಿ ದಬ್ಬಾಳಿಕೆ ಮಾಡಿದ್ದ ಅನ್ನುವುದನ್ನು ಅಡ್ಡಂಡ ಕಾರ್ಯಪ್ಪ ಹೇಳಿದರು. ಈ ವೇಳೆ ಮಾತನಾಡುವಾಗ ಗಿರೀಶ್‌ ಕಾರ್ನಾಡ್‌  ಬಗ್ಗೆ ಕೂಡ ಅವರು ಮಾತನಾಡಿದ್ದಾರೆ.

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!