Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು  ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Published : Dec 28, 2022, 11:47 AM ISTUpdated : Dec 28, 2022, 12:08 PM IST

'ಟಿಪ್ಪು ನಿಜ ಕನಸುಗಳು' ಎಂಬ ಪುಸ್ತಕ ರಚಿಸಿರುವ ಅಡ್ಡಂಡ ಕಾರ್ಯಪ್ಪ ಈ ಬಾರಿ ಗಿರೀಶ್‌ ಕಾರ್ನಾಡ್‌ ಬಗ್ಗೆ ಟೀಕೆ ಮಾಡಿದ್ದಾರೆ.

ಧಾರವಾಡ: ಟಿಪ್ಪು ಸುಲ್ತಾನ್ ನೂರಾರು ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಸುಲ್ತಾನ್ ಬಗ್ಗೆ ಸುಳ್ಳು ಹೇಳಿ ಇತಿಹಾಸವನ್ನು ಗಿರೀಶ್‌ ಕಾರ್ನಾಡ್‌ ತಿರುಚಿದ್ದಾರೆ. ಅವರು ನಕಲಿ ಸಾಹಿತಿ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ. ಕೃತಿಚೌರ್ಯ ಮಾಡುವುದರಲ್ಲಿ ಕಾರ್ನಾಡ್‌ ಎತ್ತಿದ ಕೈ ಎಂದು ಧಾರವಾಡದಲ್ಲಿ ಅಡ್ಡಂಡ ಕಾರ್ಯಪ್ಪ ಹೇಳಿದರು. ಟಿಪ್ಪು ಸುಲ್ತಾನ್ ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಮತಾಂತರಕ್ಕೆ ಹೆದರಿ ಜನರು ಸಾವನ್ನಪ್ಪಿದ್ದಾರೆ  ಟಿಪ್ಪು ಯಾವ ರೀತಿ ದಬ್ಬಾಳಿಕೆ ಮಾಡಿದ್ದ ಅನ್ನುವುದನ್ನು ಅಡ್ಡಂಡ ಕಾರ್ಯಪ್ಪ ಹೇಳಿದರು. ಈ ವೇಳೆ ಮಾತನಾಡುವಾಗ ಗಿರೀಶ್‌ ಕಾರ್ನಾಡ್‌  ಬಗ್ಗೆ ಕೂಡ ಅವರು ಮಾತನಾಡಿದ್ದಾರೆ.

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!