Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು  ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನು ತಿರುಚಿದ್ದಾರೆ: ಅಡ್ಡಂಡ ಕಾರ್ಯಪ್ಪ

Published : Dec 28, 2022, 11:47 AM ISTUpdated : Dec 28, 2022, 12:08 PM IST

'ಟಿಪ್ಪು ನಿಜ ಕನಸುಗಳು' ಎಂಬ ಪುಸ್ತಕ ರಚಿಸಿರುವ ಅಡ್ಡಂಡ ಕಾರ್ಯಪ್ಪ ಈ ಬಾರಿ ಗಿರೀಶ್‌ ಕಾರ್ನಾಡ್‌ ಬಗ್ಗೆ ಟೀಕೆ ಮಾಡಿದ್ದಾರೆ.

ಧಾರವಾಡ: ಟಿಪ್ಪು ಸುಲ್ತಾನ್ ನೂರಾರು ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಸುಲ್ತಾನ್ ಬಗ್ಗೆ ಸುಳ್ಳು ಹೇಳಿ ಇತಿಹಾಸವನ್ನು ಗಿರೀಶ್‌ ಕಾರ್ನಾಡ್‌ ತಿರುಚಿದ್ದಾರೆ. ಅವರು ನಕಲಿ ಸಾಹಿತಿ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ. ಕೃತಿಚೌರ್ಯ ಮಾಡುವುದರಲ್ಲಿ ಕಾರ್ನಾಡ್‌ ಎತ್ತಿದ ಕೈ ಎಂದು ಧಾರವಾಡದಲ್ಲಿ ಅಡ್ಡಂಡ ಕಾರ್ಯಪ್ಪ ಹೇಳಿದರು. ಟಿಪ್ಪು ಸುಲ್ತಾನ್ ಜನರನ್ನು ಮತಾಂತರ ಮಾಡಿದ್ದಾನೆ. ಟಿಪ್ಪು ಮತಾಂತರಕ್ಕೆ ಹೆದರಿ ಜನರು ಸಾವನ್ನಪ್ಪಿದ್ದಾರೆ  ಟಿಪ್ಪು ಯಾವ ರೀತಿ ದಬ್ಬಾಳಿಕೆ ಮಾಡಿದ್ದ ಅನ್ನುವುದನ್ನು ಅಡ್ಡಂಡ ಕಾರ್ಯಪ್ಪ ಹೇಳಿದರು. ಈ ವೇಳೆ ಮಾತನಾಡುವಾಗ ಗಿರೀಶ್‌ ಕಾರ್ನಾಡ್‌  ಬಗ್ಗೆ ಕೂಡ ಅವರು ಮಾತನಾಡಿದ್ದಾರೆ.

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?