ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

Published : Feb 17, 2023, 07:43 PM IST

ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. 

ವಿಜಯಪುರ (ಫೆ.17): ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. ಈ ಹಿಂದೆ ನಕಲಿ ಎನ್ಕೌಂಟರ್‌ ಮೂಲಕ ಭೀಮಾತೀರದಲ್ಲಿ ಖಾಕಿಗೆ ಅಂಟಿದ ಕೊಳೆಯನ್ನ ತೊಳೆಯಲು ಸ್ವತಃ ಅಲೋಕಕುಮಾರ್‌ ಭೀಮೆಯ ಮಕ್ಕಳು ಮೆಚ್ಚುವಂತ ಅದೊಂದು ಕೆಲಸವನ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅದೇನಂದ್ರೆ ಎಡಿಜಿಪಿ ಅಲೋಕ್‌ ಕುಮಾರ್ ಹಠಕ್ಕೆ ಬಿದ್ದವರಂತೆ ಕೊನೆಗು ಭೀಮಾತೀರದ ಎರಡು ನಟೋರಿಯಸ್‌ ಹಂತಕ ಪಡೆಗಳ ನಡುವೆ ರಾಜಿ ಸಂಧಾನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭೀಮಾತೀರದ ಮಾಸ್ಟರ್‌ ಮೈಂಡ್‌ ಅಂತಾ ಕರೆಯಿಸಿಕೊಳ್ಳುವ ಮಲ್ಲಿಕಾಜೀ ಚಡಚಣ ಗ್ಯಾಂಗ್‌ ಹಾಗೂ ಭೀಮಾತೀರದಲ್ಲಿ ಜೀವ ಉಳಿಸಿಕೊಳ್ಳಲು ಸದಾ ಬಂದೂಕಿನ ಬೆಂಗಾವಲನ್ನೆ ಕಟ್ಟಿಕೊಂಡು ಅಡ್ತಾಡ್ತಿದ್ದ ಬೈರಗೊಂಡ ಗ್ಯಾಂಗಿನ ನಡುವೆ ಸಂಧಾನ ನಡೆದಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more