ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

Published : Feb 17, 2023, 07:43 PM IST

ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. 

ವಿಜಯಪುರ (ಫೆ.17): ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. ಈ ಹಿಂದೆ ನಕಲಿ ಎನ್ಕೌಂಟರ್‌ ಮೂಲಕ ಭೀಮಾತೀರದಲ್ಲಿ ಖಾಕಿಗೆ ಅಂಟಿದ ಕೊಳೆಯನ್ನ ತೊಳೆಯಲು ಸ್ವತಃ ಅಲೋಕಕುಮಾರ್‌ ಭೀಮೆಯ ಮಕ್ಕಳು ಮೆಚ್ಚುವಂತ ಅದೊಂದು ಕೆಲಸವನ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅದೇನಂದ್ರೆ ಎಡಿಜಿಪಿ ಅಲೋಕ್‌ ಕುಮಾರ್ ಹಠಕ್ಕೆ ಬಿದ್ದವರಂತೆ ಕೊನೆಗು ಭೀಮಾತೀರದ ಎರಡು ನಟೋರಿಯಸ್‌ ಹಂತಕ ಪಡೆಗಳ ನಡುವೆ ರಾಜಿ ಸಂಧಾನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭೀಮಾತೀರದ ಮಾಸ್ಟರ್‌ ಮೈಂಡ್‌ ಅಂತಾ ಕರೆಯಿಸಿಕೊಳ್ಳುವ ಮಲ್ಲಿಕಾಜೀ ಚಡಚಣ ಗ್ಯಾಂಗ್‌ ಹಾಗೂ ಭೀಮಾತೀರದಲ್ಲಿ ಜೀವ ಉಳಿಸಿಕೊಳ್ಳಲು ಸದಾ ಬಂದೂಕಿನ ಬೆಂಗಾವಲನ್ನೆ ಕಟ್ಟಿಕೊಂಡು ಅಡ್ತಾಡ್ತಿದ್ದ ಬೈರಗೊಂಡ ಗ್ಯಾಂಗಿನ ನಡುವೆ ಸಂಧಾನ ನಡೆದಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more