ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

Published : Feb 17, 2023, 07:43 PM IST

ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. 

ವಿಜಯಪುರ (ಫೆ.17): ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. ಈ ಹಿಂದೆ ನಕಲಿ ಎನ್ಕೌಂಟರ್‌ ಮೂಲಕ ಭೀಮಾತೀರದಲ್ಲಿ ಖಾಕಿಗೆ ಅಂಟಿದ ಕೊಳೆಯನ್ನ ತೊಳೆಯಲು ಸ್ವತಃ ಅಲೋಕಕುಮಾರ್‌ ಭೀಮೆಯ ಮಕ್ಕಳು ಮೆಚ್ಚುವಂತ ಅದೊಂದು ಕೆಲಸವನ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅದೇನಂದ್ರೆ ಎಡಿಜಿಪಿ ಅಲೋಕ್‌ ಕುಮಾರ್ ಹಠಕ್ಕೆ ಬಿದ್ದವರಂತೆ ಕೊನೆಗು ಭೀಮಾತೀರದ ಎರಡು ನಟೋರಿಯಸ್‌ ಹಂತಕ ಪಡೆಗಳ ನಡುವೆ ರಾಜಿ ಸಂಧಾನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭೀಮಾತೀರದ ಮಾಸ್ಟರ್‌ ಮೈಂಡ್‌ ಅಂತಾ ಕರೆಯಿಸಿಕೊಳ್ಳುವ ಮಲ್ಲಿಕಾಜೀ ಚಡಚಣ ಗ್ಯಾಂಗ್‌ ಹಾಗೂ ಭೀಮಾತೀರದಲ್ಲಿ ಜೀವ ಉಳಿಸಿಕೊಳ್ಳಲು ಸದಾ ಬಂದೂಕಿನ ಬೆಂಗಾವಲನ್ನೆ ಕಟ್ಟಿಕೊಂಡು ಅಡ್ತಾಡ್ತಿದ್ದ ಬೈರಗೊಂಡ ಗ್ಯಾಂಗಿನ ನಡುವೆ ಸಂಧಾನ ನಡೆದಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more