ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

Published : Feb 17, 2023, 07:43 PM IST

ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. 

ವಿಜಯಪುರ (ಫೆ.17): ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. ಈ ಹಿಂದೆ ನಕಲಿ ಎನ್ಕೌಂಟರ್‌ ಮೂಲಕ ಭೀಮಾತೀರದಲ್ಲಿ ಖಾಕಿಗೆ ಅಂಟಿದ ಕೊಳೆಯನ್ನ ತೊಳೆಯಲು ಸ್ವತಃ ಅಲೋಕಕುಮಾರ್‌ ಭೀಮೆಯ ಮಕ್ಕಳು ಮೆಚ್ಚುವಂತ ಅದೊಂದು ಕೆಲಸವನ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅದೇನಂದ್ರೆ ಎಡಿಜಿಪಿ ಅಲೋಕ್‌ ಕುಮಾರ್ ಹಠಕ್ಕೆ ಬಿದ್ದವರಂತೆ ಕೊನೆಗು ಭೀಮಾತೀರದ ಎರಡು ನಟೋರಿಯಸ್‌ ಹಂತಕ ಪಡೆಗಳ ನಡುವೆ ರಾಜಿ ಸಂಧಾನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭೀಮಾತೀರದ ಮಾಸ್ಟರ್‌ ಮೈಂಡ್‌ ಅಂತಾ ಕರೆಯಿಸಿಕೊಳ್ಳುವ ಮಲ್ಲಿಕಾಜೀ ಚಡಚಣ ಗ್ಯಾಂಗ್‌ ಹಾಗೂ ಭೀಮಾತೀರದಲ್ಲಿ ಜೀವ ಉಳಿಸಿಕೊಳ್ಳಲು ಸದಾ ಬಂದೂಕಿನ ಬೆಂಗಾವಲನ್ನೆ ಕಟ್ಟಿಕೊಂಡು ಅಡ್ತಾಡ್ತಿದ್ದ ಬೈರಗೊಂಡ ಗ್ಯಾಂಗಿನ ನಡುವೆ ಸಂಧಾನ ನಡೆದಿದೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more