ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

ಭೀಮಾತೀರಕ್ಕೆ ಎಡಿಜಿಪಿ ಭೇಟಿ ನೀಡಿ ಗ್ಯಾಂಗ್ ನಡುವೆ ಸಂಧಾನ, ನೆತ್ತರ ಕಹಾನಿಗೆ ಬೀಳುತ್ತಾ ಬ್ರೇಕ್?

Published : Feb 17, 2023, 07:43 PM IST

ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. 

ವಿಜಯಪುರ (ಫೆ.17): ಭೀಮಾತೀರದ ದಶಕಗಳ ಇತಿಹಾಸದಲ್ಲೆ ನಡೆಯದ ಅದೊಂದು ಕೆಲಸವನ್ನ ಖಡಕ್‌ ಪೊಲೀಸ್‌ ಆಫೀಸರ್‌ ಎಂದೇ ಖ್ಯಾತಿ ಪಡೆದಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್‌ ಮಾಡಿದ್ದಾರೆ. ಈ ಹಿಂದೆ ನಕಲಿ ಎನ್ಕೌಂಟರ್‌ ಮೂಲಕ ಭೀಮಾತೀರದಲ್ಲಿ ಖಾಕಿಗೆ ಅಂಟಿದ ಕೊಳೆಯನ್ನ ತೊಳೆಯಲು ಸ್ವತಃ ಅಲೋಕಕುಮಾರ್‌ ಭೀಮೆಯ ಮಕ್ಕಳು ಮೆಚ್ಚುವಂತ ಅದೊಂದು ಕೆಲಸವನ್ನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅದೇನಂದ್ರೆ ಎಡಿಜಿಪಿ ಅಲೋಕ್‌ ಕುಮಾರ್ ಹಠಕ್ಕೆ ಬಿದ್ದವರಂತೆ ಕೊನೆಗು ಭೀಮಾತೀರದ ಎರಡು ನಟೋರಿಯಸ್‌ ಹಂತಕ ಪಡೆಗಳ ನಡುವೆ ರಾಜಿ ಸಂಧಾನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭೀಮಾತೀರದ ಮಾಸ್ಟರ್‌ ಮೈಂಡ್‌ ಅಂತಾ ಕರೆಯಿಸಿಕೊಳ್ಳುವ ಮಲ್ಲಿಕಾಜೀ ಚಡಚಣ ಗ್ಯಾಂಗ್‌ ಹಾಗೂ ಭೀಮಾತೀರದಲ್ಲಿ ಜೀವ ಉಳಿಸಿಕೊಳ್ಳಲು ಸದಾ ಬಂದೂಕಿನ ಬೆಂಗಾವಲನ್ನೆ ಕಟ್ಟಿಕೊಂಡು ಅಡ್ತಾಡ್ತಿದ್ದ ಬೈರಗೊಂಡ ಗ್ಯಾಂಗಿನ ನಡುವೆ ಸಂಧಾನ ನಡೆದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more