ಮಂಗಳೂರು ಪ್ರತಿಭಟನಾ ಸಭೆ: ಹೀಗಿದೆ ಪೊಲೀಸ್ ಭದ್ರತೆ..!

ಮಂಗಳೂರು ಪ್ರತಿಭಟನಾ ಸಭೆ: ಹೀಗಿದೆ ಪೊಲೀಸ್ ಭದ್ರತೆ..!

Suvarna News   | Asianet News
Published : Jan 15, 2020, 02:56 PM IST

ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿವೆ. ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು 5 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದಾರೆ.

ಮಂಗಳೂರು(ಜ.15): ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿವೆ. ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಮುತ್ತಲೂ, ಮಂಗಳೂರು ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥಾ ವಿಭಾಗದ ಅಮರ್ ಕುಮಾರ್ ಪಾಂಡೆ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಮೂರು ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದ್ದು, ಮೈದಾನದ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ. ನಗರದೆಲ್ಲೆಡೆ ಖಾಕಿ ಕಣ್ಗಾವಲು ಇರಿಸಲಾಗಿದೆ. ಹಲವು ಕಡೆ ಸಂಚಾರ ಮಾರ್ಗಗಗಳನ್ನು ಬದಲಾಯಿಸಲಾಗಿದೆ.

ಮಂಗಳೂರಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ.

10 ಜಿಲ್ಲೆಗಳಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ