ಮಂಗಳೂರು ಪ್ರತಿಭಟನಾ ಸಭೆ: ಹೀಗಿದೆ ಪೊಲೀಸ್ ಭದ್ರತೆ..!

ಮಂಗಳೂರು ಪ್ರತಿಭಟನಾ ಸಭೆ: ಹೀಗಿದೆ ಪೊಲೀಸ್ ಭದ್ರತೆ..!

Published : Jan 15, 2020, 02:56 PM IST

ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿವೆ. ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು 5 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದಾರೆ.

ಮಂಗಳೂರು(ಜ.15): ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿವೆ. ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಮುತ್ತಲೂ, ಮಂಗಳೂರು ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥಾ ವಿಭಾಗದ ಅಮರ್ ಕುಮಾರ್ ಪಾಂಡೆ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಮೂರು ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದ್ದು, ಮೈದಾನದ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ. ನಗರದೆಲ್ಲೆಡೆ ಖಾಕಿ ಕಣ್ಗಾವಲು ಇರಿಸಲಾಗಿದೆ. ಹಲವು ಕಡೆ ಸಂಚಾರ ಮಾರ್ಗಗಗಳನ್ನು ಬದಲಾಯಿಸಲಾಗಿದೆ.

ಮಂಗಳೂರಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ.

10 ಜಿಲ್ಲೆಗಳಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!