Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Published : Feb 13, 2023, 01:54 PM IST

ಕರ್ನಾಟಕದಲ್ಲಿ ಹೊಸ ಏರೋಸ್ಪೇಸ್‌ ನೀತಿಯನ್ನು ಘೋಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 8 ದಶಕಗಳಿಂದ ಬಾಹ್ಯಾಕಾಶ, ರಕ್ಷಣೆ, ವೈಮಾನಿಕ ಕ್ಷೇತ್ರಕ್ಕೆ ಕರ್ನಾಟಕ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಇದು ಇಡೀ ಜಗತ್ತಿನಲ್ಲೇ ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ರಕ್ಷಣಾ ವಲಯ ಮತ್ತು ಇಂಥ ಏರ್‌ ಶೋ ನಡೆಸುವಲ್ಲಿ ಕರ್ನಾಟಕ ಮತ್ತು ಭಾರತದ ಶಕ್ತಿ ಇವತ್ತು ಜಗತ್ತಿಗೆ ತಿಳಿದಂತಾಗಿದೆ ಎಂದರು.1960ರ ದಶಕದಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. 1960ರಲ್ಲಿ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು ಎಂದು ತಿಳಿಸಿದರು.

Aero India 2023: ಏರೋ ಇಂಡಿಯಾ ಭಾರತದ ಶಕ್ತಿ: ಪ್ರಧಾನಿ ಮೋದಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?