Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Published : Feb 13, 2023, 01:54 PM IST

ಕರ್ನಾಟಕದಲ್ಲಿ ಹೊಸ ಏರೋಸ್ಪೇಸ್‌ ನೀತಿಯನ್ನು ಘೋಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 8 ದಶಕಗಳಿಂದ ಬಾಹ್ಯಾಕಾಶ, ರಕ್ಷಣೆ, ವೈಮಾನಿಕ ಕ್ಷೇತ್ರಕ್ಕೆ ಕರ್ನಾಟಕ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಇದು ಇಡೀ ಜಗತ್ತಿನಲ್ಲೇ ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ರಕ್ಷಣಾ ವಲಯ ಮತ್ತು ಇಂಥ ಏರ್‌ ಶೋ ನಡೆಸುವಲ್ಲಿ ಕರ್ನಾಟಕ ಮತ್ತು ಭಾರತದ ಶಕ್ತಿ ಇವತ್ತು ಜಗತ್ತಿಗೆ ತಿಳಿದಂತಾಗಿದೆ ಎಂದರು.1960ರ ದಶಕದಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. 1960ರಲ್ಲಿ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು ಎಂದು ತಿಳಿಸಿದರು.

Aero India 2023: ಏರೋ ಇಂಡಿಯಾ ಭಾರತದ ಶಕ್ತಿ: ಪ್ರಧಾನಿ ಮೋದಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!