Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

Published : Feb 13, 2023, 01:54 PM IST

ಕರ್ನಾಟಕದಲ್ಲಿ ಹೊಸ ಏರೋಸ್ಪೇಸ್‌ ನೀತಿಯನ್ನು ಘೋಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 8 ದಶಕಗಳಿಂದ ಬಾಹ್ಯಾಕಾಶ, ರಕ್ಷಣೆ, ವೈಮಾನಿಕ ಕ್ಷೇತ್ರಕ್ಕೆ ಕರ್ನಾಟಕ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಇದು ಇಡೀ ಜಗತ್ತಿನಲ್ಲೇ ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ರಕ್ಷಣಾ ವಲಯ ಮತ್ತು ಇಂಥ ಏರ್‌ ಶೋ ನಡೆಸುವಲ್ಲಿ ಕರ್ನಾಟಕ ಮತ್ತು ಭಾರತದ ಶಕ್ತಿ ಇವತ್ತು ಜಗತ್ತಿಗೆ ತಿಳಿದಂತಾಗಿದೆ ಎಂದರು.1960ರ ದಶಕದಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. 1960ರಲ್ಲಿ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು ಎಂದು ತಿಳಿಸಿದರು.

Aero India 2023: ಏರೋ ಇಂಡಿಯಾ ಭಾರತದ ಶಕ್ತಿ: ಪ್ರಧಾನಿ ಮೋದಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ