ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

Published : Sep 01, 2023, 10:57 AM IST

ಕರಾವಳಿಯಲ್ಲಿ ಮತ್ತೊಂದು ಜ್ವರದ ಭೀತಿ ಎದುರಾಗಿದೆ. ಕೇರಳದಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಫೀವರ್ ಕರ್ನಾಟಕ ಕರಾವಳಿಗೂ ಬರಬಹುದು 
ಅನ್ನೋ ಆತಂಕ ಜನರಲ್ಲಿ ಮನೆ ಮಾಡಿದೆ. 

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಒಂದರ ಹಿಂದೊಂದರಂತೆ ಸಾಂಕ್ರಾಮಿಕ ಜ್ವರದ ಭೀತಿ ಜನರನ್ನು ಕಾಡುತ್ತಿದೆ. ಈಗಾಗಲೇ ಮಲೇರಿಯಾ ಹಾಗೂ ಡೆಂಘೀ ಜ್ವರ ಆವರಿಸಿಕೊಂಡಿದೆ. ಇದೀಗ ಉಡುಪಿ(Udupi) ಜೊತೆ ಗಡಿ ಹಂಚಿಕೊಂಡ ಕೇರಳದಲ್ಲಿ(Kerala) ಕಾಣಿಸಿಕೊಂಡಿರುವ ಹಂದಿ ಜ್ವರ (Swine Flu) ಅಥವಾ ಆಫ್ರಿಕನ್ ಫ್ಲೂ(African swine fever virus) ಉಡುಪಿಗೂ ವಕ್ಕರಿಸುವ ಆತಂಕ ಕಾಡುತ್ತಿದೆ. ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಈಗ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಿತ್ಯ ನೂರಾರು ಭಕ್ತರು ಕೊಲ್ಲೂರಿನ ಮುಕಾಂಬಿಕಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬಂದವರ ಮೂಲಕ ರೋಗ ಹರಡಬಹುದು ಅನ್ನೋ ಭೀತಿ ಜನರನ್ನ ಕಾಡುತ್ತಿದೆ.ಕೇರಳದಲ್ಲಿ ಕೇವಲ ಹಂದಿಗಳಲ್ಲಿ ಮಾತ್ರ ಆಫ್ರಿಕನ್ ಫೀವರ್ ಕಾಣಿಸಿಕೊಂಡಿದೆ. ಈವರೆಗೆ ಯಾವುದೇ ನಾಗರಿಕರಿಗೆ ಜ್ವರ ಬಂದಿಲ್ಲ. ಈ ಜ್ವರ ಮನುಷ್ಯರಿಗೆ ಹಬ್ಬುವುದಿಲ್ಲ ಅಂತಾ ಕೇರಳದ ಪಶುಸಂಗೋಪನ ಇಲಾಖೆ ಸ್ಪಷ್ಟಪಡಿಸಿದೆ. ಹಾಗಾಗಿ ಆತಂಕ ಪಡುವ ಅಗತ್ಯವಿಲ್ಲ ಅಂತಾರೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಶಾಂತ್ ಭಟ್. ಆಫ್ರಿಕನ್ ಫೀವರ್ ಬಗ್ಗೆ ಉಡುಪಿ ಜನ ಆತಂಕದಲ್ಲಿದ್ದಾರೆ. ಆದ್ರೆ ಯಾರು ಭಯಪಡುವ ಅಗತ್ಯವಿಲ್ಲ. ಕೇರಳ ಭಾಗದಿಂದ ಬರುವವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದ್ರೆ ಜ್ವರ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎನ್ನುತ್ತಿದ್ದಾರೆ ಆರೋಗ್ಯಾಧಿಕಾರಿ ಡಾ. ಪ್ರಶಾಂತ ಭಟ್.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more