ಬೆಳಗಾವಿ ಆಯ್ತು, ಈಗ ಮೈಸೂರಲ್ಲಿ ಚಿರತೆ ಕಾಟ: ಸ್ಥಳೀಯರಿಗೆ ಆತಂಕ, ಕೇಂದ್ರೀಯ ವಿದ್ಯಾಲಯಗೆ ರಜೆ

Published : Sep 09, 2022, 07:22 PM IST

Leopard spotted in Mysuru RBI Campus: ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಕಾಟ ಶುರುವಾಗಿದೆ

ಮೈಸೂರು (ಸೆ. 09): ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಚಿರತೆ ಕಾಟ ಶುರುವಾಗಿದೆ. ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆಗಳು ಬೀಡು ಬಿಟ್ಟಿದ್ದು ಆರ್‌ಬಿಐ (RBI) ನೌಕರರಿಗೆ ಚಿರತೆ ಭಯ ಶುರುವಾಗಿದೆ.  ಕಳೆದ ಎರಡು ವಾರದಿಂದ ಚಿರತೆ ಸಂಚಾರದಿಂದ ಆರ್‌ಬಿಐ ನೌಕರರು, ಕುಟುಂಬಸ್ಥರು ಭಯ ಭೀತರಾಗಿದ್ದಾರೆ.  ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚರಿಸುತ್ತಿದೆ.  ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಈಗಾಗಲೇ  ಬೀದಿ ನಾಯಿಗಳನ್ನು ಚಿರತೆ ಎಳೆದೊಯ್ದಿದ್ದು, ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲೂ ಭಯ ಪಡುವಂತಾಗಿದ್ದು ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.  ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,  ಎರಡು ಕಡೆ ಬೋನ್ ಇಟ್ಟರೂ ಚಿರೆತೆ ಇನ್ನೂ ಸೆರೆಯಾಗಿಲ್ಲ.

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!  

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more