ಬೆಳಗಾವಿ ಆಯ್ತು, ಈಗ ಮೈಸೂರಲ್ಲಿ ಚಿರತೆ ಕಾಟ: ಸ್ಥಳೀಯರಿಗೆ ಆತಂಕ, ಕೇಂದ್ರೀಯ ವಿದ್ಯಾಲಯಗೆ ರಜೆ

Published : Sep 09, 2022, 07:22 PM IST

Leopard spotted in Mysuru RBI Campus: ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಕಾಟ ಶುರುವಾಗಿದೆ

ಮೈಸೂರು (ಸೆ. 09): ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಚಿರತೆ ಕಾಟ ಶುರುವಾಗಿದೆ. ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆಗಳು ಬೀಡು ಬಿಟ್ಟಿದ್ದು ಆರ್‌ಬಿಐ (RBI) ನೌಕರರಿಗೆ ಚಿರತೆ ಭಯ ಶುರುವಾಗಿದೆ.  ಕಳೆದ ಎರಡು ವಾರದಿಂದ ಚಿರತೆ ಸಂಚಾರದಿಂದ ಆರ್‌ಬಿಐ ನೌಕರರು, ಕುಟುಂಬಸ್ಥರು ಭಯ ಭೀತರಾಗಿದ್ದಾರೆ.  ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚರಿಸುತ್ತಿದೆ.  ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಈಗಾಗಲೇ  ಬೀದಿ ನಾಯಿಗಳನ್ನು ಚಿರತೆ ಎಳೆದೊಯ್ದಿದ್ದು, ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲೂ ಭಯ ಪಡುವಂತಾಗಿದ್ದು ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.  ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,  ಎರಡು ಕಡೆ ಬೋನ್ ಇಟ್ಟರೂ ಚಿರೆತೆ ಇನ್ನೂ ಸೆರೆಯಾಗಿಲ್ಲ.

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!  

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more