ಬೆಳಗಾವಿ ಆಯ್ತು, ಈಗ ಮೈಸೂರಲ್ಲಿ ಚಿರತೆ ಕಾಟ: ಸ್ಥಳೀಯರಿಗೆ ಆತಂಕ, ಕೇಂದ್ರೀಯ ವಿದ್ಯಾಲಯಗೆ ರಜೆ

Published : Sep 09, 2022, 07:22 PM IST

Leopard spotted in Mysuru RBI Campus: ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಕಾಟ ಶುರುವಾಗಿದೆ

ಮೈಸೂರು (ಸೆ. 09): ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಚಿರತೆ ಕಾಟ ಶುರುವಾಗಿದೆ. ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆಗಳು ಬೀಡು ಬಿಟ್ಟಿದ್ದು ಆರ್‌ಬಿಐ (RBI) ನೌಕರರಿಗೆ ಚಿರತೆ ಭಯ ಶುರುವಾಗಿದೆ.  ಕಳೆದ ಎರಡು ವಾರದಿಂದ ಚಿರತೆ ಸಂಚಾರದಿಂದ ಆರ್‌ಬಿಐ ನೌಕರರು, ಕುಟುಂಬಸ್ಥರು ಭಯ ಭೀತರಾಗಿದ್ದಾರೆ.  ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚರಿಸುತ್ತಿದೆ.  ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಈಗಾಗಲೇ  ಬೀದಿ ನಾಯಿಗಳನ್ನು ಚಿರತೆ ಎಳೆದೊಯ್ದಿದ್ದು, ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲೂ ಭಯ ಪಡುವಂತಾಗಿದ್ದು ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.  ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,  ಎರಡು ಕಡೆ ಬೋನ್ ಇಟ್ಟರೂ ಚಿರೆತೆ ಇನ್ನೂ ಸೆರೆಯಾಗಿಲ್ಲ.

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more