ಬೆಳಗಾವಿ ಆಯ್ತು, ಈಗ ಮೈಸೂರಲ್ಲಿ ಚಿರತೆ ಕಾಟ: ಸ್ಥಳೀಯರಿಗೆ ಆತಂಕ, ಕೇಂದ್ರೀಯ ವಿದ್ಯಾಲಯಗೆ ರಜೆ

Published : Sep 09, 2022, 07:22 PM IST

Leopard spotted in Mysuru RBI Campus: ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಕಾಟ ಶುರುವಾಗಿದೆ

ಮೈಸೂರು (ಸೆ. 09): ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಚಿರತೆ ಕಾಟ ಶುರುವಾಗಿದೆ. ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆಗಳು ಬೀಡು ಬಿಟ್ಟಿದ್ದು ಆರ್‌ಬಿಐ (RBI) ನೌಕರರಿಗೆ ಚಿರತೆ ಭಯ ಶುರುವಾಗಿದೆ.  ಕಳೆದ ಎರಡು ವಾರದಿಂದ ಚಿರತೆ ಸಂಚಾರದಿಂದ ಆರ್‌ಬಿಐ ನೌಕರರು, ಕುಟುಂಬಸ್ಥರು ಭಯ ಭೀತರಾಗಿದ್ದಾರೆ.  ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚರಿಸುತ್ತಿದೆ.  ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಈಗಾಗಲೇ  ಬೀದಿ ನಾಯಿಗಳನ್ನು ಚಿರತೆ ಎಳೆದೊಯ್ದಿದ್ದು, ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲೂ ಭಯ ಪಡುವಂತಾಗಿದ್ದು ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.  ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,  ಎರಡು ಕಡೆ ಬೋನ್ ಇಟ್ಟರೂ ಚಿರೆತೆ ಇನ್ನೂ ಸೆರೆಯಾಗಿಲ್ಲ.

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more