ಬೆಳಗಾವಿ ಆಯ್ತು, ಈಗ ಮೈಸೂರಲ್ಲಿ ಚಿರತೆ ಕಾಟ: ಸ್ಥಳೀಯರಿಗೆ ಆತಂಕ, ಕೇಂದ್ರೀಯ ವಿದ್ಯಾಲಯಗೆ ರಜೆ

Published : Sep 09, 2022, 07:22 PM IST

Leopard spotted in Mysuru RBI Campus: ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಕಾಟ ಶುರುವಾಗಿದೆ

ಮೈಸೂರು (ಸೆ. 09): ಬೆಳಗಾವಿ ಬಳಿಕ ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಚಿರತೆ ಕಾಟ ಶುರುವಾಗಿದೆ. ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆಗಳು ಬೀಡು ಬಿಟ್ಟಿದ್ದು ಆರ್‌ಬಿಐ (RBI) ನೌಕರರಿಗೆ ಚಿರತೆ ಭಯ ಶುರುವಾಗಿದೆ.  ಕಳೆದ ಎರಡು ವಾರದಿಂದ ಚಿರತೆ ಸಂಚಾರದಿಂದ ಆರ್‌ಬಿಐ ನೌಕರರು, ಕುಟುಂಬಸ್ಥರು ಭಯ ಭೀತರಾಗಿದ್ದಾರೆ.  ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚರಿಸುತ್ತಿದೆ.  ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಈಗಾಗಲೇ  ಬೀದಿ ನಾಯಿಗಳನ್ನು ಚಿರತೆ ಎಳೆದೊಯ್ದಿದ್ದು, ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲೂ ಭಯ ಪಡುವಂತಾಗಿದ್ದು ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.  ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,  ಎರಡು ಕಡೆ ಬೋನ್ ಇಟ್ಟರೂ ಚಿರೆತೆ ಇನ್ನೂ ಸೆರೆಯಾಗಿಲ್ಲ.

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!  

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more