ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

Published : Jul 02, 2022, 04:49 PM ISTUpdated : Jul 02, 2022, 06:41 PM IST

ಕೊಡಗು ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. 

ಕೊಡಗು (ಜು. 02): ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. ನಿದ್ದೆಗೆ ಜಾರಿದ್ದರಿಂದ ಹಲವರಿಗೆ ಇದರ ಅನುಭವ ಆಗಲಿಲ್ಲ.

ಪದೇ ಪದೇ ಭೂಕಂಪನವಾಗುತ್ತಿರುವುದರಿಂದ ಆ ಭಾಗದ ಜನರ ಭಯಭೀತರಾಗಿದ್ದಾರೆ. ಜೂ.23 ರಂದು ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕಿನ ವ್ಯಾಪ್ತಿಗಳಲ್ಲಿ ಲಘು ಭೂಕಂಪನವಾಗಿತ್ತು, ಇದಾದ ನಂತರ ಮತ್ತೆ 25 ರಂದು ಮಡಿಕೇರಿ ತಾಲೂಕಿನ ಕರಿಕೆ, ಸಂಪಾಜೆ, ಭಾಗಮಂಡಲ ಮತ್ತು ದಕ್ಷಿಣ ಕನ್ನಡದ ಸುಳ್ಯಗಡಿಯಲ್ಲಿ ಭೂಕಂಪನವಾಗಿತ್ತು. 28ರಂದು ಮತ್ತೆ ಮೂರನೇ ಬಾರಿ ಮಡಿಕೇರಿ ಸೇರಿ ವಿವಿಧೆಡೆ ಭೂಕಂಪನ ಆಗಿತ್ತು.ಧಾರಾಕಾರ ಮಳೆ ಸುರಿಯುತ್ತಿದ್ದ, ಭೂ ಕುಸಿತ ಕೂಡಾ ಸಂಭವಿಸಿದೆ. ಒಂದು ಕಡೆ ಭೂಕಂಪ, ಇನ್ನೊಂದೆಡೆ ಭೂಕುಸಿತದಿಂದ ಜನ ಭಯಭೀತಗೊಂಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more