ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

Published : Jul 02, 2022, 04:49 PM ISTUpdated : Jul 02, 2022, 06:41 PM IST

ಕೊಡಗು ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. 

ಕೊಡಗು (ಜು. 02): ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. ನಿದ್ದೆಗೆ ಜಾರಿದ್ದರಿಂದ ಹಲವರಿಗೆ ಇದರ ಅನುಭವ ಆಗಲಿಲ್ಲ.

ಪದೇ ಪದೇ ಭೂಕಂಪನವಾಗುತ್ತಿರುವುದರಿಂದ ಆ ಭಾಗದ ಜನರ ಭಯಭೀತರಾಗಿದ್ದಾರೆ. ಜೂ.23 ರಂದು ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕಿನ ವ್ಯಾಪ್ತಿಗಳಲ್ಲಿ ಲಘು ಭೂಕಂಪನವಾಗಿತ್ತು, ಇದಾದ ನಂತರ ಮತ್ತೆ 25 ರಂದು ಮಡಿಕೇರಿ ತಾಲೂಕಿನ ಕರಿಕೆ, ಸಂಪಾಜೆ, ಭಾಗಮಂಡಲ ಮತ್ತು ದಕ್ಷಿಣ ಕನ್ನಡದ ಸುಳ್ಯಗಡಿಯಲ್ಲಿ ಭೂಕಂಪನವಾಗಿತ್ತು. 28ರಂದು ಮತ್ತೆ ಮೂರನೇ ಬಾರಿ ಮಡಿಕೇರಿ ಸೇರಿ ವಿವಿಧೆಡೆ ಭೂಕಂಪನ ಆಗಿತ್ತು.ಧಾರಾಕಾರ ಮಳೆ ಸುರಿಯುತ್ತಿದ್ದ, ಭೂ ಕುಸಿತ ಕೂಡಾ ಸಂಭವಿಸಿದೆ. ಒಂದು ಕಡೆ ಭೂಕಂಪ, ಇನ್ನೊಂದೆಡೆ ಭೂಕುಸಿತದಿಂದ ಜನ ಭಯಭೀತಗೊಂಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more