ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

ಸರಣಿ ಭೂಕಂಪನವಾದ ಕೊಡಗಿನ ಚೆಂಬು ಗ್ರಾಮದಲ್ಲಿ ಭೂಕುಸಿತ, ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ

Published : Jul 02, 2022, 04:49 PM ISTUpdated : Jul 02, 2022, 06:41 PM IST

ಕೊಡಗು ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. 

ಕೊಡಗು (ಜು. 02): ಜಿಲ್ಲೆಯ ಗಡಿ ಗ್ರಾಮಗಳಾದ ಕರಿಕೆ ಮತ್ತು ಚೆಂಬು ವ್ಯಾಪ್ತಿಯಲ್ಲಿ ಭೂಕಂಪನವಾಗಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕಂಪನದ ಅನುಭವಾಗುತ್ತಿದ್ದಂತೆ ಕೆಲವರು ಮನೆಯಿಂದ ಹೊರಗೆ ಬಂದಿದ್ದಾರೆ. ನಿದ್ದೆಗೆ ಜಾರಿದ್ದರಿಂದ ಹಲವರಿಗೆ ಇದರ ಅನುಭವ ಆಗಲಿಲ್ಲ.

ಪದೇ ಪದೇ ಭೂಕಂಪನವಾಗುತ್ತಿರುವುದರಿಂದ ಆ ಭಾಗದ ಜನರ ಭಯಭೀತರಾಗಿದ್ದಾರೆ. ಜೂ.23 ರಂದು ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕಿನ ವ್ಯಾಪ್ತಿಗಳಲ್ಲಿ ಲಘು ಭೂಕಂಪನವಾಗಿತ್ತು, ಇದಾದ ನಂತರ ಮತ್ತೆ 25 ರಂದು ಮಡಿಕೇರಿ ತಾಲೂಕಿನ ಕರಿಕೆ, ಸಂಪಾಜೆ, ಭಾಗಮಂಡಲ ಮತ್ತು ದಕ್ಷಿಣ ಕನ್ನಡದ ಸುಳ್ಯಗಡಿಯಲ್ಲಿ ಭೂಕಂಪನವಾಗಿತ್ತು. 28ರಂದು ಮತ್ತೆ ಮೂರನೇ ಬಾರಿ ಮಡಿಕೇರಿ ಸೇರಿ ವಿವಿಧೆಡೆ ಭೂಕಂಪನ ಆಗಿತ್ತು.ಧಾರಾಕಾರ ಮಳೆ ಸುರಿಯುತ್ತಿದ್ದ, ಭೂ ಕುಸಿತ ಕೂಡಾ ಸಂಭವಿಸಿದೆ. ಒಂದು ಕಡೆ ಭೂಕಂಪ, ಇನ್ನೊಂದೆಡೆ ಭೂಕುಸಿತದಿಂದ ಜನ ಭಯಭೀತಗೊಂಡಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more