ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ!  ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

Suvarna News   | Asianet News
Published : Jan 11, 2020, 04:51 PM ISTUpdated : Jan 11, 2020, 04:58 PM IST

ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ,  ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!