ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

Jan 11, 2020, 4:51 PM IST

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ,  ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...