ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ!  ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

Suvarna News   | Asianet News
Published : Jan 11, 2020, 04:51 PM ISTUpdated : Jan 11, 2020, 04:58 PM IST

ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ,  ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!