ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ!  ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

Suvarna News   | Asianet News
Published : Jan 11, 2020, 04:51 PM ISTUpdated : Jan 11, 2020, 04:58 PM IST

ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ,  ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್