ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

Published : Aug 18, 2022, 01:39 PM IST

ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್‌ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್‌ ಅಳವಡಿಕೆ

ಮಂಗಳೂರು(ಆ.18):  ರಾಜ್ಯದಲ್ಲಿ ಸಾವರ್ಕರ್ ಬಳಿಕ ಇದೀಗ ಗೋಡ್ಸೆ ಫೋಟೋ ದಂಗಲ್‌ ಶುರುವಾಗಿದೆ. ಮಂಗಳೂರಿನಲ್ಲಿ ಸಾವರ್ಕರ್ ಜತೆ ಗೋಡ್ಸೆ ಪ್ರತ್ಯಕ್ಷವಾಗಿದೆ. ಮತ್ತೊಂದು ಸುತ್ತಿನ ಸಮರಕ್ಕೆ ಕಿಚ್ಚು ಹಚ್ಚುತ್ತಾ ಗೋಡ್ಸೆ ಫೋಟೋ?. ಶ್ರೀಕೃಷ್ಣಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಗೋಡ್ಸೆ ಫೋಟೋ ಹಾಕಲಾಗಿದೆ. ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್‌ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್‌ ಅಳವಡಿಸಲಾಗಿದೆ. 

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more