Chikkamagaluru: ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು, 15KM ಟ್ರಾಫಿಕ್‌ ಜಾಮ್‌!

Chikkamagaluru: ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು, 15KM ಟ್ರಾಫಿಕ್‌ ಜಾಮ್‌!

Published : Oct 06, 2022, 06:24 PM IST

ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಸಲುವಾಗಿ ಸಾಲು ಸಾಲು ರಜೆ ಸಿಕ್ಕ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸಿಗರು ಭಾರೀ ಪ್ರಮಾಣದಲ್ಲಿ ನೆರೆದಿದ್ದರು.

ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಸಲುವಾಗಿ ಸಾಲು ಸಾಲು ರಜೆ ಸಿಕ್ಕ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸಿಗರ ಜಾತ್ರೆ ಏರ್ಪಟ್ಟಿದೆ. ಅದರಲ್ಲೂ ಪ್ರಮುಖವಾಗಿ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಿನಗಿರಿಯಲ್ಲಿ ಭಾರೀ ಪ್ರವಾಸಿಗರಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಾಲು ಸಾಲು ರಜೆ: ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವಾಹ..!

ಇಂದು ಒಂದೇ ದಿನ ಮುಳ್ಳಯ್ಯನಗಿರಿ ಭಾಗಕ್ಕೆ ಸುಮಾರು 3000ಕ್ಕೂ ಅಧಿಕ ವಾಹನಗಳು ಭೇಟಿ ನೀಡಿವೆ. ಅಂದಾಜು 10,000ಕ್ಕೂ ಅಧಿಕ ಪ್ರವಾಸಿಗರು ಮುಳ್ಳಯ್ಯನಗಿರಿಯಲ್ಲಿ ಜಮಾಯಿಸಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ಸಾಧ್ಯವಾಗದೆ ಚೆಕ್ ಪೋಸ್ಟ್ ನಲ್ಲಿ ಪ್ರವಾಸಿಗರಿಂದ ಹಣವನ್ನ ಸಂಗ್ರಹ ಕೂಡ ಮಾಡದೆ ಬಂದಂತಹ ಪ್ರವಾಸಿಗರನ್ನ ಹಾಗೆ ಬಿಟ್ಟಿದ್ದಾರೆ. ಅಷ್ಟು ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more