Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more