Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more