Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more