Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more