Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more