NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

Published : Jan 09, 2024, 11:06 AM ISTUpdated : Jan 09, 2024, 11:07 AM IST

ನಾರಾಯಣಗೌಡ ಮತ್ತೆ ಬಂಧಿಸಿದ ಪೊಲೀಸರು
ರಿಲೀಸ್ ಆಗುತ್ತಿದ್ದಂತೆ ನಾರಾಯಣಗೌಡ ಬಂಧನ
ಬೇರೆ ಕೇಸಿನಲ್ಲಿ ಮತ್ತೆ ನಾರಾಯಣಗೌಡ ಬಂಧನ

ಕರವೇ ಅಧ್ಯಕ್ಷ ನಾರಾಯಣಗೌಡಗೆ ಪೊಲೀಸರು(Police) ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಂತೆ ಕಾಣುತ್ತಿದೆ. ಜೈಲಿನಿಂದ(Jail) ರಿಲೀಸ್‌ ಆಗುತ್ತಿದ್ದಂತೆ ಮತ್ತೆ ಬಂಧನ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣಗೌಡ(Narayana Gowda) ಬಂಧಿಸಿದ್ದಾರೆ. ಅವರ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಪ್ರಕರಣ(Damage of public property case) ದಾಖಲಾಗಿತ್ತು. ಇದೀಗ ಮೆಡಿಕಲ್ ಟೆಸ್ಟ್‌ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ಕರೆದೊಯ್ದಿದ್ದಾರೆ. ಬಳಿಕ ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. 

ಇದನ್ನೂ ವೀಕ್ಷಿಸಿ:  ಅಭಿಮಾನಿಗಳ ಸಾವು, ಶಾಕ್‌ನಲ್ಲಿ ಯಶ್..! ಕುಟುಂಬಸ್ಥರಿಗೆ ನಟನ ಸಾಂತ್ವಾನ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more