NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

Published : Jan 09, 2024, 11:06 AM ISTUpdated : Jan 09, 2024, 11:07 AM IST

ನಾರಾಯಣಗೌಡ ಮತ್ತೆ ಬಂಧಿಸಿದ ಪೊಲೀಸರು
ರಿಲೀಸ್ ಆಗುತ್ತಿದ್ದಂತೆ ನಾರಾಯಣಗೌಡ ಬಂಧನ
ಬೇರೆ ಕೇಸಿನಲ್ಲಿ ಮತ್ತೆ ನಾರಾಯಣಗೌಡ ಬಂಧನ

ಕರವೇ ಅಧ್ಯಕ್ಷ ನಾರಾಯಣಗೌಡಗೆ ಪೊಲೀಸರು(Police) ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಂತೆ ಕಾಣುತ್ತಿದೆ. ಜೈಲಿನಿಂದ(Jail) ರಿಲೀಸ್‌ ಆಗುತ್ತಿದ್ದಂತೆ ಮತ್ತೆ ಬಂಧನ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣಗೌಡ(Narayana Gowda) ಬಂಧಿಸಿದ್ದಾರೆ. ಅವರ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಪ್ರಕರಣ(Damage of public property case) ದಾಖಲಾಗಿತ್ತು. ಇದೀಗ ಮೆಡಿಕಲ್ ಟೆಸ್ಟ್‌ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ಕರೆದೊಯ್ದಿದ್ದಾರೆ. ಬಳಿಕ ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. 

ಇದನ್ನೂ ವೀಕ್ಷಿಸಿ:  ಅಭಿಮಾನಿಗಳ ಸಾವು, ಶಾಕ್‌ನಲ್ಲಿ ಯಶ್..! ಕುಟುಂಬಸ್ಥರಿಗೆ ನಟನ ಸಾಂತ್ವಾನ..!

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more