NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

Published : Jan 09, 2024, 11:06 AM ISTUpdated : Jan 09, 2024, 11:07 AM IST

ನಾರಾಯಣಗೌಡ ಮತ್ತೆ ಬಂಧಿಸಿದ ಪೊಲೀಸರು
ರಿಲೀಸ್ ಆಗುತ್ತಿದ್ದಂತೆ ನಾರಾಯಣಗೌಡ ಬಂಧನ
ಬೇರೆ ಕೇಸಿನಲ್ಲಿ ಮತ್ತೆ ನಾರಾಯಣಗೌಡ ಬಂಧನ

ಕರವೇ ಅಧ್ಯಕ್ಷ ನಾರಾಯಣಗೌಡಗೆ ಪೊಲೀಸರು(Police) ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಂತೆ ಕಾಣುತ್ತಿದೆ. ಜೈಲಿನಿಂದ(Jail) ರಿಲೀಸ್‌ ಆಗುತ್ತಿದ್ದಂತೆ ಮತ್ತೆ ಬಂಧನ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣಗೌಡ(Narayana Gowda) ಬಂಧಿಸಿದ್ದಾರೆ. ಅವರ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಪ್ರಕರಣ(Damage of public property case) ದಾಖಲಾಗಿತ್ತು. ಇದೀಗ ಮೆಡಿಕಲ್ ಟೆಸ್ಟ್‌ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ಕರೆದೊಯ್ದಿದ್ದಾರೆ. ಬಳಿಕ ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. 

ಇದನ್ನೂ ವೀಕ್ಷಿಸಿ:  ಅಭಿಮಾನಿಗಳ ಸಾವು, ಶಾಕ್‌ನಲ್ಲಿ ಯಶ್..! ಕುಟುಂಬಸ್ಥರಿಗೆ ನಟನ ಸಾಂತ್ವಾನ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more