NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

Published : Jan 09, 2024, 11:06 AM ISTUpdated : Jan 09, 2024, 11:07 AM IST

ನಾರಾಯಣಗೌಡ ಮತ್ತೆ ಬಂಧಿಸಿದ ಪೊಲೀಸರು
ರಿಲೀಸ್ ಆಗುತ್ತಿದ್ದಂತೆ ನಾರಾಯಣಗೌಡ ಬಂಧನ
ಬೇರೆ ಕೇಸಿನಲ್ಲಿ ಮತ್ತೆ ನಾರಾಯಣಗೌಡ ಬಂಧನ

ಕರವೇ ಅಧ್ಯಕ್ಷ ನಾರಾಯಣಗೌಡಗೆ ಪೊಲೀಸರು(Police) ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಂತೆ ಕಾಣುತ್ತಿದೆ. ಜೈಲಿನಿಂದ(Jail) ರಿಲೀಸ್‌ ಆಗುತ್ತಿದ್ದಂತೆ ಮತ್ತೆ ಬಂಧನ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣಗೌಡ(Narayana Gowda) ಬಂಧಿಸಿದ್ದಾರೆ. ಅವರ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಪ್ರಕರಣ(Damage of public property case) ದಾಖಲಾಗಿತ್ತು. ಇದೀಗ ಮೆಡಿಕಲ್ ಟೆಸ್ಟ್‌ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ಕರೆದೊಯ್ದಿದ್ದಾರೆ. ಬಳಿಕ ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. 

ಇದನ್ನೂ ವೀಕ್ಷಿಸಿ:  ಅಭಿಮಾನಿಗಳ ಸಾವು, ಶಾಕ್‌ನಲ್ಲಿ ಯಶ್..! ಕುಟುಂಬಸ್ಥರಿಗೆ ನಟನ ಸಾಂತ್ವಾನ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more