ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

Suvarna News   | Asianet News
Published : Jun 19, 2021, 03:10 PM IST

* ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ
* ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನುಗ್ಗಿದ ನೀರು
* ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನಾಶ

ಹುಬ್ಬಳ್ಳಿ(ಜೂ.19): ನಿರಂತರ ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ತಾಲೂಕಿನ ಹಟಕಿನಾಳದ ಜಿಗಿಲಿ ಕೆರೆ ಕಟ್ಟೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನೀರಿನಲ್ಲಿ ನಿಂತಿದೆ. ಹೀಗಾಗಿ ರೈತರು ಚಿಂತಾಕ್ರಾಂತರಾಗಿದ್ದಾರೆ. 

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!