ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

Suvarna News   | Asianet News
Published : Jun 19, 2021, 03:10 PM IST

* ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ
* ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನುಗ್ಗಿದ ನೀರು
* ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನಾಶ

ಹುಬ್ಬಳ್ಳಿ(ಜೂ.19): ನಿರಂತರ ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ತಾಲೂಕಿನ ಹಟಕಿನಾಳದ ಜಿಗಿಲಿ ಕೆರೆ ಕಟ್ಟೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನೀರಿನಲ್ಲಿ ನಿಂತಿದೆ. ಹೀಗಾಗಿ ರೈತರು ಚಿಂತಾಕ್ರಾಂತರಾಗಿದ್ದಾರೆ. 

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!