ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

Suvarna News   | Asianet News
Published : May 31, 2020, 02:40 PM IST

ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ| ಸರ್ಕಾರದಿಂದ ಸಬ್ಸಿಡಿ ಹಣ ಬಿಡುಗಡೆ| ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ|

ಬೆಂಗಳೂರು(ಮೇ.31): ಲಾಕ್‌ಡೌನ್‌ ಸಂದರ್ಭದಲ್ಲಿ ಎಣ್ಣೆ ಬೀಜ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವನ್ನ ನೀಡಲಾಗಿದೆ ಎಂದು ಕೃಷಿ ಸಚಿವ ಬಿ. ಸಿ.ಪಾಟೀಲ ಅವರು ಹೇಳಿದ್ದಾರೆ. ಈಗಾಗಲೇ ಮುಂಗಾರು ಪ್ರಾರಂಭಗೊಳ್ಳಲಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಈಗಾಗಲೇ ಸರ್ಕಾರದಿಂದ ಸಬ್ಸಿಡಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಎಣ್ಣೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.  
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!