ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

Published : May 31, 2020, 02:40 PM IST

ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ| ಸರ್ಕಾರದಿಂದ ಸಬ್ಸಿಡಿ ಹಣ ಬಿಡುಗಡೆ| ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ|

ಬೆಂಗಳೂರು(ಮೇ.31): ಲಾಕ್‌ಡೌನ್‌ ಸಂದರ್ಭದಲ್ಲಿ ಎಣ್ಣೆ ಬೀಜ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವನ್ನ ನೀಡಲಾಗಿದೆ ಎಂದು ಕೃಷಿ ಸಚಿವ ಬಿ. ಸಿ.ಪಾಟೀಲ ಅವರು ಹೇಳಿದ್ದಾರೆ. ಈಗಾಗಲೇ ಮುಂಗಾರು ಪ್ರಾರಂಭಗೊಳ್ಳಲಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಈಗಾಗಲೇ ಸರ್ಕಾರದಿಂದ ಸಬ್ಸಿಡಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಎಣ್ಣೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?