ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

Suvarna News   | Asianet News
Published : May 31, 2020, 02:40 PM IST

ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ| ಸರ್ಕಾರದಿಂದ ಸಬ್ಸಿಡಿ ಹಣ ಬಿಡುಗಡೆ| ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ|

ಬೆಂಗಳೂರು(ಮೇ.31): ಲಾಕ್‌ಡೌನ್‌ ಸಂದರ್ಭದಲ್ಲಿ ಎಣ್ಣೆ ಬೀಜ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವನ್ನ ನೀಡಲಾಗಿದೆ ಎಂದು ಕೃಷಿ ಸಚಿವ ಬಿ. ಸಿ.ಪಾಟೀಲ ಅವರು ಹೇಳಿದ್ದಾರೆ. ಈಗಾಗಲೇ ಮುಂಗಾರು ಪ್ರಾರಂಭಗೊಳ್ಳಲಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಈಗಾಗಲೇ ಸರ್ಕಾರದಿಂದ ಸಬ್ಸಿಡಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಎಣ್ಣೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?