ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

Published : Dec 18, 2023, 11:55 AM IST

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್..! 
ಹಿಂದುಳಿದ,ದಲಿತ ಮುಖಂಡರ ನೇತೃತ್ವದಲ್ಲಿ ಸಮಾವೇಶ
ಸಂಕ್ರಾಂತಿ ಬಳಿಕ ಅಹಿಂದ ಸಮಾವೇಶಕ್ಕೆ ಸಿಎಂ ಸಿದ್ಧತೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ(Congress government) ಜಾತಿಗಣತಿ ಅಸ್ತ್ರ ಕಂಟಕವಾಗುವ ಸಾಧ್ಯತೆ ಇದೆ. ಜಾತಿಗಣತಿ ವಿರುದ್ಧ ಒಕ್ಕಲಿಗ, ಲಿಂಗಾಯತರು(Lingayats) ಸಿಡಿದೆದ್ದಿದ್ದಾರೆ. ಅಹಿಂದ ದಾಳದ ಬಳಕೆಗೆ ಸಿಎಂ ಸಿದ್ಧರಾಮಯ್ಯ ಮುಂದಾದಂತೆ ಕಾಣುತ್ತಿದೆ. ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ ನೀಡುವ ಸಾಧ್ಯತೆ ಇದ್ದು, ಅಹಿಂದ ಸಮುದಾಯಗಳಿಂದ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ(Chitradurga) ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶೋಷಿತ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಮಾಡಲಾಗುತ್ತಿದೆ. ಕಾಂತರಾಜು ವರದಿ(Kantaraju report) ಬಿಡುಗಡೆಗೆ ಒತ್ತಾಯಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಹಿಂದುಳಿದ ವರ್ಗಗಳ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ ಮಾಡಲಾಯಿತು. ಜನವರಿ 20 ರಿಂದ 25ರೊಳಗೆ ಸಮಾವೇಶ ನಡೆಯುವ ಸಾಧ್ಯತೆ ಇದ್ದು, ಅಹಿಂದ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಠಕ್ಕರ್..? ಕೊಡಲು ಚಿಂತಿಸುತ್ತಿದ್ದಾರೆ. ಚಿತ್ರದುರ್ಗಕ್ಕೆ ಭೇಟಿ ನೀಡಿ ಸಿಎಂ ಆಪ್ತರಿಂದ ಸಮಾವೇಶದ ಸಮಾಲೋಚನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more